ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
Effective project preparation worker
ಲೋಕದರ್ಶನ ವರದಿ
ಪರಿಣಾಮಕಾರಿ ಯೋಜನಾ ತಯಾರಿಕೆ ಕಾರ್ಯಗಾರ
ಸಿಂದಗಿ 24: ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ಪರಿಣಾಮಕಾರಿ ಯೋಜನಾ ತಯಾರಿಕೆ’ ಕುರಿತು ಒಂದು ದಿನದ ಕಾರ್ಯಗಾರವನ್ನು ದಿ. 21ರಂದು ಹಮ್ಮಿಕೊಳ್ಳಲಾಗಿತ್ತು.
ಡಾ. ರೇಷ್ಮ ಗಜಾಕೋಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು, ಗೌರವ ಅತಿಥಿಗಳಾಗಿ ಪಟ್ಟಣದ ಜಿ.ಪಿ. ಪೋರವಾಲ್ ಕಾಲೇಜಿನ ಡಾ. ಪ್ರಕಾಶ ರಾಠೋಡ, ಅಧ್ಯಕ್ಷರಾಗಿ ಪ್ರಾಚಾರ್ಯ ಡಾ. ಬಿ.ಜಿ. ಪಾಟೀಲ ಮತ್ತು ಐ.ಕ್ಯೂ.ಎ.ಸಿ ಸಂಯೋಜಕ ಪ್ರೊ. ಬಿ.ಡಿ. ಮಾಸ್ತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅರವಿಂದ ಎಮ್. ಮನಗೂಳಿ, ಪ್ರೊ. ಎಸ್.ಎಮ್. ಬಿರಾದಾರ, ಪ್ರೊ. ಜಿ.ಜಿ.ಕಾಂಬಳೆ, ಪ್ರೊ. ಎಸ್.ಕೆ. ಹೂಗಾರ ಮತ್ತು ಡಾ. ಅಂಬರೀಶ ಬಿರಾದಾರ ಉಪಸ್ಥಿತರಿದ್ದರು. ಅತಿಥಿ ಉಪನ್ಯಾಸಕರಾದ ಅಮೀತ ಈಳಗೇರ ಅವರು ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 