ಫಲಶೃತಿ ಎಚ್ಚೆತ್ತ ಪುರಸಭೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಗುರುಭವನದ ಹತ್ತಿರ ಹರಿಜನ ಕೇರಿಗೆ ಹೋಗುವ ದಾರಿಯಲ್ಲಿ ಸಾರ್ವಜನಿಕ ಗಟಾರದ ನೀರನ್ನು ಹರಿಯಲು ಬೀಡದೇ ಕಲ್ಲನ್ನು ಹಾಕಿ ಮುಚ್ಚಿರುವ ದೃಶ್ಯಾವಳಿ. ಇದರಿಂದ ಅಲ್ಲಿಯ ಅಕ್ಕ ಪಕ್ಕದ ಜನರಿಗೆ ಕಲುಷಿತವಾದ ನೀರು ನಿಂತು ಅನೇಕ ರೋಗಗಳಿಗೆ ಎಡೆ ಮಾಡಿಕೊಟ್ಟಿದೆ ಇದರ ಬಗ್ಗೆ ಪುರಸಭೆಯ ಮುಖ್ಯಾಧಿಕಾರಿಗಳು ಗಮನ ಹರಿಸಿ ನೀರು ನಿಲ್ಲದ ಹಾಗೆ ವ್ಯವಸ್ಥೆ ಮಾಡಬೇಕು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 