ಫಲಶೃತಿ ಎಚ್ಚೆತ್ತ ಪುರಸಭೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಗುರುಭವನದ ಹತ್ತಿರ ಹರಿಜನ ಕೇರಿಗೆ ಹೋಗುವ ದಾರಿಯಲ್ಲಿ ಸಾರ್ವಜನಿಕ ಗಟಾರದ ನೀರನ್ನು ಹರಿಯಲು ಬೀಡದೇ ಕಲ್ಲನ್ನು ಹಾಕಿ ಮುಚ್ಚಿರುವ ದೃಶ್ಯಾವಳಿ. ಇದರಿಂದ ಅಲ್ಲಿಯ ಅಕ್ಕ ಪಕ್ಕದ ಜನರಿಗೆ ಕಲುಷಿತವಾದ ನೀರು ನಿಂತು ಅನೇಕ ರೋಗಗಳಿಗೆ ಎಡೆ ಮಾಡಿಕೊಟ್ಟಿದೆ ಇದರ ಬಗ್ಗೆ ಪುರಸಭೆಯ ಮುಖ್ಯಾಧಿಕಾರಿಗಳು ಗಮನ ಹರಿಸಿ ನೀರು ನಿಲ್ಲದ ಹಾಗೆ ವ್ಯವಸ್ಥೆ ಮಾಡಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 