ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ ಸಂಘಟನೆ ಆಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ ವರದಿ
ಕಾಗವಾಡ 22: ದಿ ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚಂದನ ಶಿರಗಾಂವಕರ ಇವರು "ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘಟನೆ ಆಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹೊಸ ದೆಹಲಿಯಲ್ಲಿ ಭಾರತ ದೇಶದಲ್ಲಿಯ ಎಲ್ಲ ಸಕ್ಕರೆ ಕಾರ್ಖಾನೆಗಳ ಡಿಸ್ಟಿಲರೀಸ್ ಉದ್ಯೋಜಕರ ಸಂಘಟನೆ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಚಂದನ ಶಿರಗಾಂವಕರ ಇವರನ್ನು"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘದ ಆಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.
ಈಗಾಗಲೇ ಕರ್ನಾಟಕ ರಾಜ್ಯದ ಬ್ರೀವೀಸ್ ಡಿಸ್ಟಿಲರೀಸ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿ ಕಳೇದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು.ಇದೇ ರೀತಿ ಹೊಸ ದೆಹಲಿಯ ಇಂಡಿಯನ ಶುಗರ್ಮಿಲ್ಸ್ ಅಸೊಶೀಯೇಶನ ಸಂಚಾಲಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ.
"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ"ಸಂಘಟನೆಯ ಆಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ಅವರನ್ನು ಎಲ್ಲ ಸಂಘ ಸಂಸ್ಥೆಗಳಿಂದ ಅಭಿನಂದಿಸುತ್ತಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 