ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ ಸಂಘಟನೆ ಆಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ ವರದಿ
ಕಾಗವಾಡ 22: ದಿ ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚಂದನ ಶಿರಗಾಂವಕರ ಇವರು "ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘಟನೆ ಆಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹೊಸ ದೆಹಲಿಯಲ್ಲಿ ಭಾರತ ದೇಶದಲ್ಲಿಯ ಎಲ್ಲ ಸಕ್ಕರೆ ಕಾರ್ಖಾನೆಗಳ ಡಿಸ್ಟಿಲರೀಸ್ ಉದ್ಯೋಜಕರ ಸಂಘಟನೆ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಚಂದನ ಶಿರಗಾಂವಕರ ಇವರನ್ನು"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘದ ಆಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.
ಈಗಾಗಲೇ ಕರ್ನಾಟಕ ರಾಜ್ಯದ ಬ್ರೀವೀಸ್ ಡಿಸ್ಟಿಲರೀಸ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿ ಕಳೇದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು.ಇದೇ ರೀತಿ ಹೊಸ ದೆಹಲಿಯ ಇಂಡಿಯನ ಶುಗರ್ಮಿಲ್ಸ್ ಅಸೊಶೀಯೇಶನ ಸಂಚಾಲಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ.
"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ"ಸಂಘಟನೆಯ ಆಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ಅವರನ್ನು ಎಲ್ಲ ಸಂಘ ಸಂಸ್ಥೆಗಳಿಂದ ಅಭಿನಂದಿಸುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 