ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ ಸಂಘಟನೆ ಆಧ್ಯಕ್ಷರಾಗಿ ಆಯ್ಕೆ
ಲೋಕದರ್ಶನ ವರದಿ
ಕಾಗವಾಡ 22: ದಿ ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಚಂದನ ಶಿರಗಾಂವಕರ ಇವರು "ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘಟನೆ ಆಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹೊಸ ದೆಹಲಿಯಲ್ಲಿ ಭಾರತ ದೇಶದಲ್ಲಿಯ ಎಲ್ಲ ಸಕ್ಕರೆ ಕಾರ್ಖಾನೆಗಳ ಡಿಸ್ಟಿಲರೀಸ್ ಉದ್ಯೋಜಕರ ಸಂಘಟನೆ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಚಂದನ ಶಿರಗಾಂವಕರ ಇವರನ್ನು"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ" ಸಂಘದ ಆಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.
ಈಗಾಗಲೇ ಕರ್ನಾಟಕ ರಾಜ್ಯದ ಬ್ರೀವೀಸ್ ಡಿಸ್ಟಿಲರೀಸ್ ಅಸೋಶಿಯೇಶನ್ ಉಪಾಧ್ಯಕ್ಷರಾಗಿ ಕಳೇದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು.ಇದೇ ರೀತಿ ಹೊಸ ದೆಹಲಿಯ ಇಂಡಿಯನ ಶುಗರ್ಮಿಲ್ಸ್ ಅಸೊಶೀಯೇಶನ ಸಂಚಾಲಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ.
"ಅಖಿಲ ಭಾರತ ಡಿಸ್ಟಿಲರೀಸ್ ನಿರ್ಮಿತಿ"ಸಂಘಟನೆಯ ಆಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ಅವರನ್ನು ಎಲ್ಲ ಸಂಘ ಸಂಸ್ಥೆಗಳಿಂದ ಅಭಿನಂದಿಸುತ್ತಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 