ನೂತನ ಪುರಸಭೆ ಸದಸ್ಯರಾಗಿ ಆಯ್ಕೆ
ಶಿಗ್ಗಾವಿ 22: ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನೆಡೆದ ಗುತ್ತಿಗೆದಾರರ ಸಭೆಯಲ್ಲಿ ನೂತನ ಪುರಸಭೆ ಸದಸ್ಯರಾಗಿ ಆಯ್ಕೆಯಾದ ಗುತ್ತಿಗೆದಾರರಾದ ಆನಂದ ಸುಬೇದಾರ ಅವರ ತಾಯಿ ಶಾಂತವ್ವ ಬಸವರಾಜ ಸುಭೇದಾರ ಅವರ ಪರವಾಗಿ ಆನಂದ ಸುಭೇದಾರ ಹಾಗೂ ಮಂಜುನಾಥ ಬ್ಯಾಹಟ್ಟಿ ಯವರನ್ನು ಗುತ್ತಿಗೆದಾರರ ಸಂಘದಿಂದ ಸನ್ಮಾನಿಸಿ ಅಭಿನಂದನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಅಜರ್ುನ ಹಂಚಿನಮನಿ, ಬಸವರಾಜ ಹೆಸರೂರ,ಕಿರಣ ಅವರಾದಿ, ಪ್ರಕಾಶ ವನಹಳ್ಳಿ, ಮಂಜುನಾಥ ದುಭೆ, ಚಂದ್ರು ಹೆಬ್ಬಾಳ, ಅನ್ವರ್ ಸಿಡೇನೂರ, ನೀಲಪ್ಪ ಬಡಿಗೇರ, ಅಶೋಕ ಗಾಣಿಗೇರ, ಮಂಜುನಾಥ ವಡ್ಡರ, ಸೇರಿದಂತೆ ಗುತ್ತಿಗೆದಾರರ ಸಂಘದ ಸರ್ವಸದಸ್ಯರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 