ನೂತನ ಪುರಸಭೆ ಸದಸ್ಯರಾಗಿ ಆಯ್ಕೆ
ಶಿಗ್ಗಾವಿ 22: ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನೆಡೆದ ಗುತ್ತಿಗೆದಾರರ ಸಭೆಯಲ್ಲಿ ನೂತನ ಪುರಸಭೆ ಸದಸ್ಯರಾಗಿ ಆಯ್ಕೆಯಾದ ಗುತ್ತಿಗೆದಾರರಾದ ಆನಂದ ಸುಬೇದಾರ ಅವರ ತಾಯಿ ಶಾಂತವ್ವ ಬಸವರಾಜ ಸುಭೇದಾರ ಅವರ ಪರವಾಗಿ ಆನಂದ ಸುಭೇದಾರ ಹಾಗೂ ಮಂಜುನಾಥ ಬ್ಯಾಹಟ್ಟಿ ಯವರನ್ನು ಗುತ್ತಿಗೆದಾರರ ಸಂಘದಿಂದ ಸನ್ಮಾನಿಸಿ ಅಭಿನಂದನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಅಜರ್ುನ ಹಂಚಿನಮನಿ, ಬಸವರಾಜ ಹೆಸರೂರ,ಕಿರಣ ಅವರಾದಿ, ಪ್ರಕಾಶ ವನಹಳ್ಳಿ, ಮಂಜುನಾಥ ದುಭೆ, ಚಂದ್ರು ಹೆಬ್ಬಾಳ, ಅನ್ವರ್ ಸಿಡೇನೂರ, ನೀಲಪ್ಪ ಬಡಿಗೇರ, ಅಶೋಕ ಗಾಣಿಗೇರ, ಮಂಜುನಾಥ ವಡ್ಡರ, ಸೇರಿದಂತೆ ಗುತ್ತಿಗೆದಾರರ ಸಂಘದ ಸರ್ವಸದಸ್ಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 