ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾಗಿ ಆಯ್ಕೆ
Elected as office-bearers of the Principals' Association
ಲೋಕದರ್ಶನ ವರದಿ
ಗೋಕಾಕ 11 : ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ಅನುದಾನಿತ ಪದವಿ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಡಾ. ಬಿ. ಎಂ. ತುರಡಗಿ, ಪ್ರಾಂಶುಪಾಲರು, ಜೆ.ಎಸ್.ಎಸ್. ಪದವಿ ಮಹಾವಿದ್ಯಾಲಯ ಗೋಕಾಕ, ಕಾರ್ಯದರ್ಶಿಯಾಗಿ ಡಾ. ಎಸ್. ಎಂ. ಖತೀಬ್, ಪ್ರಾಶುಪಾಲರು, ಅಂಜುಮನ್ ಪದವಿ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಖಜಾಂಚಿಯಾಗಿ ಡಾ.ಎಂ. ಕೆ. ಬಿರಾದಾರ್, ಪ್ರಾಂಶುಪಾಲರು, ಸಂಗಮೇಶ್ವರ ಪದವಿ ಮಹಾವಿದ್ಯಾಲಯ, ಚಡಚಣ ಆಯ್ಕೆ ಆಗಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 