ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾಗಿ ಆಯ್ಕೆ
Elected as office-bearers of the Principals' Association
ಲೋಕದರ್ಶನ ವರದಿ
ಗೋಕಾಕ 11 : ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ಅನುದಾನಿತ ಪದವಿ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಡಾ. ಬಿ. ಎಂ. ತುರಡಗಿ, ಪ್ರಾಂಶುಪಾಲರು, ಜೆ.ಎಸ್.ಎಸ್. ಪದವಿ ಮಹಾವಿದ್ಯಾಲಯ ಗೋಕಾಕ, ಕಾರ್ಯದರ್ಶಿಯಾಗಿ ಡಾ. ಎಸ್. ಎಂ. ಖತೀಬ್, ಪ್ರಾಶುಪಾಲರು, ಅಂಜುಮನ್ ಪದವಿ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಖಜಾಂಚಿಯಾಗಿ ಡಾ.ಎಂ. ಕೆ. ಬಿರಾದಾರ್, ಪ್ರಾಂಶುಪಾಲರು, ಸಂಗಮೇಶ್ವರ ಪದವಿ ಮಹಾವಿದ್ಯಾಲಯ, ಚಡಚಣ ಆಯ್ಕೆ ಆಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 