ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
Elected as the President of Bhimaraya Gudda
ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
ಇಂಡಿ 17: ಪಟ್ಟಣದ ಇಂಡಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಶಾಸಕ ಯಶವಂತ್ರಾಯಗೌಡ ಪಾಟೀಲ ನೇತೃತ್ವದಲ್ಲಿ ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಜಿಗಜೀವಣಗಿ ಗ್ರಾಮದ ಭೀಮರಾಯ ಗುಡ್ಡದ, ಸಾಲೋಟಗಿ ಗ್ರಾಮದ ಉಪಾಧ್ಯಕ್ಷಾಗಿ ಶಿವಪ್ಪಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ನಿರ್ದೇಶಕರಾದ ಅಣ್ಣಾರಾಯ ಬಿದರಕೋಟಿ, ಅಣ್ಣಾಸಾಹೇಬ ಪಾಟೀಲ, ಬಾಬುರಾವ್ ಪಾಟೀಲ, ಮಲ್ಲಪ್ಪ ಭೋಸಗಿ, ಶಿವನಗೌಡ ಪಾಟೀಲ, ಮಲ್ಲಪ್ಪ ಗುಡ್ಲ, ಪ್ರಭುಗೌಡ ಪಾಟೀಲ, ಶಾರದಾಬಾಯಿ ನಿಡಗುಂದಿ, ಸುನಂದಾ ಕಲ್ಯಾಣಿ, ಲಮಾಣಿ (ರಾಠೋಡ) ಸೇರಿದಂತೆ ಸಂಘದ ವ್ಯವಸ್ಥಾಪಕ ಆರಿ್ಜ. ಕಾವಿ, ಕೃಷ್ಣಾ ಕುಲಕರ್ಣಿ ಸೇರಿದಂತೆ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 