ಪುರಸಭೆಗೆ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕೆ
Election of Chairman and Vice-Chairman for the Municipality
ಪುರಸಭೆಗೆ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕೆ
ಹೂವಿನಹಡಗಲಿ 20: ತೀವ್ರ ಕೂತಹಲ ಕೆರಳಿಸಿದ ಇಲ್ಲಿನ ಪುರಸಭೆ ಅದ್ಯಕ್ಷರಾಗಿ ಗಂಟಿ ಜಮಾಲ್ ಬಿ ಮತ್ತು ಉಪಾದ್ಯಕ್ಷರಾಗಿ ಸೊಪ್ಪಿನ ಮಂಜುನಾಥ ಅವಿರೋಧವಾಗಿ ಗುರುವಾರ ಆಯ್ಕೆಯಾದರು. ಇಲ್ಲಿನ ಪುರಸಭೆ ಕಚೇರಿಯಲ್ಲಿ ಅದ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆಯಲ್ಲಿ ಒಂದೊಂದು ನಾಮಪತ್ರ ಸಲ್ಲಿಕೆಯಿಂದ ಅದ್ಯಕ್ಷರಾಗಿ ಗಂಟಿ ಜಮಾಲ್ ಬಿ .ಉಪಾದ್ಯಕ್ಷ ಸೊಪ್ಪಿನ ಮಂಜುನಾಥ ಅವರ ಅವಿರೋಧ ಆಯ್ಕೆಯನ್ನು ತಹಶೀಲ್ದಾರ ಸಂತೋಷ ಕುಮಾರ ಘೋಷಣೆ ಮಾಡಿದರು. ಅದ್ಯಕ್ಷ ಮತ್ತು ಉಪಾದ್ಯಕ್ಷರು ಮತ್ತು ಉಳಿದ ಕೆಲ ಸದಸ್ಯರುಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಕೃಷ್ಣನಾಯ್ಕ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರೆ್ಡಯಾದರು. ಪುರಸಭೆಯ 23 ಸ್ಥಾನಗಳಲ್ಲಿ 16 ಸದಸ್ಯರಿದ್ದರು. ಶಾಸಕ ಕೃಷ್ಣನಾಯ್ಕ ಸೇರಿದಂತೆ 17 ಜನರು ಬಿಜೆಪಿ ಬೆಂಬಲಿಸಿದ್ದರು. ಶಾಸಕ ಕೃಷನಾಯ್ಕ ಮಾತನಾಡಿ ಪುರಸಭೆ ಅಭಿವ್ರದ್ದಿ ಯಿಂದ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಸೇರೆ್ಡಯಾಗಿದ್ದಾರೆ ಎಂದರು.ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ. ವಕೀಲ ಎಂ.ಪರಮೇಶ್ವರ್ಪ.ವಾರದಗೌಸ ಮೊಹಿದ್ದೀನ್ ನೂತನ ಅದಕ್ಷ.ಉಪಾದ್ಯಕ್ಷರನ್ನು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 