ಪ್ರಾಥಮಿಕ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ
Election of Directors of Primary Agricultural Co-operative Societies
ಪ್ರಾಥಮಿಕ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ
ರಾಣಿಬೆನ್ನೂರ 31: ತಾಲೂಕಿನ ಕಜ್ಜರಿ ಗ್ರಾಮದ ಪ್ರಾಥಮಿಕ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗೆ ರವಿವಾರ ನಡೆದ ಚುನಾವಣೆಯಲ್ಲಿ 12 ಅಭ್ಯಥಿಗಳು ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿ ಎಸ್.ವಿ. ಮಾಡಳ್ಳಿ ಘೋಷಿಸಿದರು.
ಆಡಳಿತ ಮಂಡಳಿಯ ನಿರ್ದೇಶಕರಾದ ಮಂಜಪ್ಪ ಮಾರ್ತಾಂಡಪ್ಪ ಕುರುಬಶಾನಭೋಗರ, ಪರಮೇಶ ಪಾಂಡಪ್ಪ ನೀಲಗುಂದ, ಸುರೇಶ ಹನುಮಂತಪ್ಪ ಗಂಗಮ್ಮನವರ, ಗುರುಮೂರ್ತೆಯ್ಯ ಚನ್ನವೀರಯ್ಯ ಹಿರೇಮಠ, ಅನ್ವರಸಾಬ್ ಗಫಾರಸಾಬ ಶೇಖಸನದಿ, ವಸಂತಾ ಗುಡ್ಡಪ್ಪ ಕರೇಮಲ್ಲಣ್ಣನವರ, ರತ್ನವ್ವ ಹನುಮಂತಪ್ಪ ನಿಂಬಣ್ಣನವರ, ಕರೆಯಪ್ಪ ನಾಗಪ್ಪ ಶಿಡಗನಾಳ, ಮಾಲತೇಶ ರುದ್ರ್ಪ ನೆಲೋಗಲ್, ಗುಡ್ಡಪ್ಪ ರಾಮಪ್ಪ ಕಾಗಿನಿಂಗಣ್ಣನವರ, ಧರ್ಮಪ್ಪ ಪೀರ್ಪ ಲಮಾಣಿ, ಬಸವರಾಜ ರಾಯಪ್ಪ ಕೋಟಿಹಾಳ ಆಯ್ಕೆಯಾದವರು.
ಆಯ್ಕೆಯಾದನಿರ್ದೇಶಕರನ್ನು ಗ್ರಾಮಸ್ಥರು ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 