ರಬಕವಿ ಧನಲಕ್ಷ್ಮೀ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ
Election of Directors to the Board of Directors of Rabakavi Dhanalakshmi Bank
ರಬಕವಿ-ಬನಹಟ್ಟಿ 30 : ರಬಕವಿ ನಗರದ ಶ್ರೀ ಧನಲಕ್ಷ್ಮೀ ಪತ್ತಿನ ಸಹಕಾರಿ ಸಂಘದ 2025-28 ನೇ ಸಾಲಿನ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಪ್ರಭು ಉಮದಿ ಗುಂಪಿನ ಅಭ್ಯರ್ಥಿಗಳು ಭರ್ಜರಿ ವಿಜಯ ಸಾಧಿಸಿ, ಆಡಳಿತ ಚುಕ್ಕಾಣೆ ಹಿಡಿದಿದ್ದಾರೆ. ಬಣಗಾರರ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಧನಲಕ್ಷ್ಮೀ ಬ್ಯಾಂಕಿಗೆ ಈ ಬಾರಿ ಶೇರುದಾರರು ಉಮದಿಯವರ ಗುಂಪಿಗೆ ಮಣೆ ಹಾಕಿದ್ದಾರೆ.
ತ್ರೀವ್ರ ಕುತೂಹಲ ಕೆರಳಿಸಿದ ಈ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದ ಸ್ಥಾನಕ್ಕೆ ಸ್ಫರ್ಧಿಸಿದ ಪರ್ಪ (ಪ್ರಭು) ಉಮದಿ, ಸಂಗಮೇಶ ಹತಪಕಿ, ಗಂಗಾಧರ ಬಿಲವಡಿ, ಸುರೇಶ ಗೊಳಸಂಗಿ, ಗಂಗಾಧರ ನಾಗರಾಳ, ಪ್ರಕಾಶ ಬೀಳಗಿ, ಕಡೋಲಿ ಬಸವರಾಜ, ಹಿಂದುಳಿದ ಅ ವರ್ಗದ ರಾಚಪ್ಪ ಬಿಲವಡಿ, ಹಿಂದುಳಿದ ಬ ವರ್ಗದ ಶಂಕರ ದಡ್ಡ, ಮಹಿಳಾ ಕ್ಷೇತ್ರದ ಸುಷ್ಮಾ ಹಾಗರಗಿ, ಮಹಾನಂದಾ ಗಿಡವೀರ ಚುನಾಯಿತರಾಗಿದ್ದು, ಪರಿಶಿಷ್ಠ ಕ್ಷೇತ್ರದ ಭೀಮಪ್ಪ ಭಜಂತ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 