ರಾಮಾಪೂರ ಗ್ರಾಮ ಪಂಚಾಯತನ ನೂತನ ಅಧ್ಯಕ್ಷರ ಆಯ್ಕೆ
Election of new President of Ramapura Gram Panchayat
ಧಾರವಾಡ 29 : ಅಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ಹಡಪದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅಶ್ವಿನಿ ಹಡಪದ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಯಾಗಿದ್ದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಘೋಷಿಸಿದರು.
ಸಹಾಯಕ ನಿರ್ದೇಶಕ ಗೀರೀಶ ಕೋರಿ, ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ ಬಡಿಗೇರ, ಸದಸ್ಯರಾದ ಶಂಭನಗೌಡ ಪಾಟೀಲ, ಮಂಜುನಾಥಗೌಡ ಪಾಟೀಲ, ಸಂತೋಷ ಸಾವಳಗಿ, ಲಕ್ಷಿ-್ಮ ಹರಿಜನ, ನಿಂಗಪ್ಪ ವಾಘ, ಹಿರಿಯರಾದ ಸುರೇಶ ಪಾಟೀಲ, ನಾಗನಗೌಡ ಧಾರವಾಡ, ಈರನಗೌಡ ಪಾಟೀಲ, ಗಾಮಣ್ಣ ಅಂಬಲಿ, ಶಿವಪ್ಪ ಮಾನಿ, ಬಸಯ್ಯ ಹಿರೇಮಠ, ಮಡಿವಾಳಪ್ಪ ಕೆಳಗಡೆ, ಫಕೀರ್ಪ ಮಾನೋಜಿ, ಅಭಿವೃದ್ಧಿ ಅಧಿಕಾರಿ ಆರ್.ಆರ್.ಪಾಟೀಲ, ಕಾರ್ಯದರ್ಶಿ ಶೇಖಪ್ಪ ಮರಿತಮ್ಮನವರ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 