ರಾಮಾಪೂರ ಗ್ರಾಮ ಪಂಚಾಯತನ ನೂತನ ಅಧ್ಯಕ್ಷರ ಆಯ್ಕೆ
Election of new President of Ramapura Gram Panchayat
ಧಾರವಾಡ 29 : ಅಧ್ಯಕ್ಷ ಸ್ಥಾನಕ್ಕೆ ಅಶ್ವಿನಿ ಹಡಪದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅಶ್ವಿನಿ ಹಡಪದ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಯಾಗಿದ್ದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ ಘೋಷಿಸಿದರು.
ಸಹಾಯಕ ನಿರ್ದೇಶಕ ಗೀರೀಶ ಕೋರಿ, ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ ಬಡಿಗೇರ, ಸದಸ್ಯರಾದ ಶಂಭನಗೌಡ ಪಾಟೀಲ, ಮಂಜುನಾಥಗೌಡ ಪಾಟೀಲ, ಸಂತೋಷ ಸಾವಳಗಿ, ಲಕ್ಷಿ-್ಮ ಹರಿಜನ, ನಿಂಗಪ್ಪ ವಾಘ, ಹಿರಿಯರಾದ ಸುರೇಶ ಪಾಟೀಲ, ನಾಗನಗೌಡ ಧಾರವಾಡ, ಈರನಗೌಡ ಪಾಟೀಲ, ಗಾಮಣ್ಣ ಅಂಬಲಿ, ಶಿವಪ್ಪ ಮಾನಿ, ಬಸಯ್ಯ ಹಿರೇಮಠ, ಮಡಿವಾಳಪ್ಪ ಕೆಳಗಡೆ, ಫಕೀರ್ಪ ಮಾನೋಜಿ, ಅಭಿವೃದ್ಧಿ ಅಧಿಕಾರಿ ಆರ್.ಆರ್.ಪಾಟೀಲ, ಕಾರ್ಯದರ್ಶಿ ಶೇಖಪ್ಪ ಮರಿತಮ್ಮನವರ ಮತ್ತು ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 