ವಿಪ್ರ ಸಮಾಜದ ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ
Election of office bearers of Vipra Samaj's Chidambaram Seva Committee
ದೇವರ ಹಿಪ್ಪರಗಿ 27 : ಪಟ್ಟಣದ ವಿಪ್ರ ಸಮಾಜದ ಚಿದಂಬರ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ನರೇಂದ್ರ ಕೆ.ನಾಡಗೌಡ, ಉಪಾಧ್ಯಕ್ಷರಾಗಿ ವೆಂಕಟೇಶ ಕುಲಕರ್ಣಿ, ಕಾರ್ಯದರ್ಶಿಯಾಗಿ ಚಿದಂಬರ ಕುಲಕರ್ಣಿ ಅವರನ್ನು ಅವಿರೋಧವಾಗಿ ಆಯ್ಕೆಯಾದರು. ನಂತರ ಪದಾಧಿಕಾರಿಗಳನ್ನು ಹನುಮ ಜಯಂತಿ ದಿನದಂದು ಉಳಿದಿರುವ ಪದಾಧಿಕಾರಿಗಳನ್ನು ಆಯ್ಕಆಯ್ಕೆ ಮಾಡಲಾಗುವುದೆಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿಪ್ರ ಸಮಾಜದ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ.ಆರ್.ಆರ್. ನಾಯಕ, ಪಾಂಡುರಂಗ ದೇಶಪಾಂಡೆ, ಪ್ರಮೋದ ನಾಡಗೌಡ, ಮಾಜಿ ಕಾರ್ಯದರ್ಶಿ ಗುರುರಾಜ ಕುಲಕರ್ಣಿ, ಶರತ ಕುಲಕರ್ಣಿ, ಡಿ.ಜಿ.ದೇಶಪಾಂಡೆ, ಸುಧೀರ ಪಾಟೀಲ, ರಾಘವೇಂದ್ರ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ ಸೇರಿದಂತೆ ಹಲವಾರು ಜನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ಸನ್ಮಾನ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಧರ್ ನಾಡಗೌಡ್ರು ನಿರ್ವಹಿಸಿದರು. ವಂದನಾರೆ್ಣ ಪ್ರಲ್ಹಾದ ಕುಲಕರ್ಣಿ ಅವರು ನೆರವೇರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 