ಚುನಾವಣಾ ಫಲಿತಾಂಶ ಪಟಾಕಿ ಸಿಡಿಸಿ ವಿಜಯೋತ್ಸವ
ಲೋಕದರ್ಶನ ವರದಿ
ಶಿಗ್ಗಾವಿ03 : ಸವಣೂರ ತಾಲೂಕ ಪುರಸಭೆಯ ಒಟ್ಟು 27 ವಾರ್ಡಗಳ ಚುನಾವಣಾ ಫಲಿತಾಂಶದ ಪೈಕಿ 15 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸವಣೂರ ಸರ್ಕಲ್ ಮತ್ತು ಹಳೆ ಬಸ್ ನಿಲ್ದಾಣದ ಎದುರಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಅಚರಿಸುವ ಮೂಲಕ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದಶರ್ಿ ಪ್ರಕಾಶ ಹಾದಿಮನಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಕಾಯರ್ಾಧ್ಯಕ್ಷ ವಿರೇಶ ಆಜೂರ, ಮುಖಂಡರಾದ ಗುಡ್ಡಪ್ಪ ಜಲದಿ, ಮಂಜುನಾಥ ಮಣ್ಣಣ್ಣವರ, ಗೌಸ್ಖಾನ್ ಮುನಶಿ, ಅತ್ತಾವುಲ್ಲಾ ಖಾನ್, ಸುಲೆಮಾನ್ ತರ್ಲಘಟ್ಟ, ಘನಿ ಮನಿಯಾರ, ರಫೀಕ್ ಸವಣೂರ, ಎಮ್ ಮಲ್ಲೂರ, ಮೌಲಾ ದೊಡ್ಡಮನಿ, ಅಲ್ಲಾಭಕ್ಷ ಪಠಾಣ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 