ಚುನಾವಣಾ ಫಲಿತಾಂಶ ಪಟಾಕಿ ಸಿಡಿಸಿ ವಿಜಯೋತ್ಸವ
ಲೋಕದರ್ಶನ ವರದಿ
ಶಿಗ್ಗಾವಿ03 : ಸವಣೂರ ತಾಲೂಕ ಪುರಸಭೆಯ ಒಟ್ಟು 27 ವಾರ್ಡಗಳ ಚುನಾವಣಾ ಫಲಿತಾಂಶದ ಪೈಕಿ 15 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸವಣೂರ ಸರ್ಕಲ್ ಮತ್ತು ಹಳೆ ಬಸ್ ನಿಲ್ದಾಣದ ಎದುರಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಅಚರಿಸುವ ಮೂಲಕ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದಶರ್ಿ ಪ್ರಕಾಶ ಹಾದಿಮನಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಕಾಯರ್ಾಧ್ಯಕ್ಷ ವಿರೇಶ ಆಜೂರ, ಮುಖಂಡರಾದ ಗುಡ್ಡಪ್ಪ ಜಲದಿ, ಮಂಜುನಾಥ ಮಣ್ಣಣ್ಣವರ, ಗೌಸ್ಖಾನ್ ಮುನಶಿ, ಅತ್ತಾವುಲ್ಲಾ ಖಾನ್, ಸುಲೆಮಾನ್ ತರ್ಲಘಟ್ಟ, ಘನಿ ಮನಿಯಾರ, ರಫೀಕ್ ಸವಣೂರ, ಎಮ್ ಮಲ್ಲೂರ, ಮೌಲಾ ದೊಡ್ಡಮನಿ, ಅಲ್ಲಾಭಕ್ಷ ಪಠಾಣ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 