ದಲಾಲ ವರ್ತಕರ ಸಂಘಕ್ಕೆ ಆಯ್ಕೆ
Election to the Brokers' Association
ಮಹಾಲಿಂಗಪುರ, 22 : ಇತ್ತೀಚೆಗೆ ಎಪಿಎಂಸಿ ಆವರಣದಲ್ಲಿರುವ ದಲಾಲ ವರ್ತಕರ ಭವನದಲ್ಲಿ ಸಭೆ ಸೇರಿದ ಸಂಘದ ಸದಸ್ಯರು ದಲಾಲ ವರ್ತಕರ ಸಂಘದ ನೂತನ ಅಧ್ಯಕ್ಷರನ್ನಾಗಿ ಮಹಾಲಿಂಗಪ್ಪ ಕೋಳಿಗುಡ್ಡ ಹಾಗೂ ಉಪಾಧ್ಯಕ್ಷರನ್ನಾಗಿ ಬಾಲಕೃಷ್ಣ ಮಾಳವದೆ ಅವರನ್ನು ಪುನರಾಯ್ಕೆ ಮಾಡಿದರು.
ಮಹಾಲಿಂಗಪ್ಪ ಕೋಳಿಗುಡ್ಡ ಅವರು ಸತತವಾಗಿ ಐದನೇ ಬಾರಿಗೆ ಅಧ್ಯ-್ಕಕ್ಷರಾಗಿ ಆಯ್ಕೆಯಾಗುತ್ತಿರುವದು ಗಮನಾರ್ಹ ಸಂಗತಿಯಾಗಿದೆ.ಇನ್ನುಳಿದಂತೆ ಕಾರ್ಯದರ್ಶಿಯಾಗಿ ಮಹಾಲಿಂಗಪ್ಪ ನುಚ್ಚಿ,ಖಜಾಂಚಿಯಾಗಿ ಶಿವಾನಂದ ಹುಬ್ಬಳ್ಳಿ ಸದಸ್ಯರಾಗಿ ಚಂದ್ರಶೇಖರ ಗೊಂದಿ,ಗೋವಿಂದ ನಿಂಗಸಾನಿ,ಮಹಾಂತೇಶ ಘಟ್ನಟ್ಟಿ ಆಯ್ಕೆಯಾಗಿದ್ದಾರೆಂದು ಸಂಘದ ಪ್ರಕಟನೆ ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 