ದಲಾಲ ವರ್ತಕರ ಸಂಘಕ್ಕೆ ಆಯ್ಕೆ
Election to the Brokers' Association
ಮಹಾಲಿಂಗಪುರ, 22 : ಇತ್ತೀಚೆಗೆ ಎಪಿಎಂಸಿ ಆವರಣದಲ್ಲಿರುವ ದಲಾಲ ವರ್ತಕರ ಭವನದಲ್ಲಿ ಸಭೆ ಸೇರಿದ ಸಂಘದ ಸದಸ್ಯರು ದಲಾಲ ವರ್ತಕರ ಸಂಘದ ನೂತನ ಅಧ್ಯಕ್ಷರನ್ನಾಗಿ ಮಹಾಲಿಂಗಪ್ಪ ಕೋಳಿಗುಡ್ಡ ಹಾಗೂ ಉಪಾಧ್ಯಕ್ಷರನ್ನಾಗಿ ಬಾಲಕೃಷ್ಣ ಮಾಳವದೆ ಅವರನ್ನು ಪುನರಾಯ್ಕೆ ಮಾಡಿದರು.
ಮಹಾಲಿಂಗಪ್ಪ ಕೋಳಿಗುಡ್ಡ ಅವರು ಸತತವಾಗಿ ಐದನೇ ಬಾರಿಗೆ ಅಧ್ಯ-್ಕಕ್ಷರಾಗಿ ಆಯ್ಕೆಯಾಗುತ್ತಿರುವದು ಗಮನಾರ್ಹ ಸಂಗತಿಯಾಗಿದೆ.ಇನ್ನುಳಿದಂತೆ ಕಾರ್ಯದರ್ಶಿಯಾಗಿ ಮಹಾಲಿಂಗಪ್ಪ ನುಚ್ಚಿ,ಖಜಾಂಚಿಯಾಗಿ ಶಿವಾನಂದ ಹುಬ್ಬಳ್ಳಿ ಸದಸ್ಯರಾಗಿ ಚಂದ್ರಶೇಖರ ಗೊಂದಿ,ಗೋವಿಂದ ನಿಂಗಸಾನಿ,ಮಹಾಂತೇಶ ಘಟ್ನಟ್ಟಿ ಆಯ್ಕೆಯಾಗಿದ್ದಾರೆಂದು ಸಂಘದ ಪ್ರಕಟನೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 