ದಲಾಲ ವರ್ತಕರ ಸಂಘಕ್ಕೆ ಆಯ್ಕೆ
Election to the Brokers' Association
ಮಹಾಲಿಂಗಪುರ, 22 : ಇತ್ತೀಚೆಗೆ ಎಪಿಎಂಸಿ ಆವರಣದಲ್ಲಿರುವ ದಲಾಲ ವರ್ತಕರ ಭವನದಲ್ಲಿ ಸಭೆ ಸೇರಿದ ಸಂಘದ ಸದಸ್ಯರು ದಲಾಲ ವರ್ತಕರ ಸಂಘದ ನೂತನ ಅಧ್ಯಕ್ಷರನ್ನಾಗಿ ಮಹಾಲಿಂಗಪ್ಪ ಕೋಳಿಗುಡ್ಡ ಹಾಗೂ ಉಪಾಧ್ಯಕ್ಷರನ್ನಾಗಿ ಬಾಲಕೃಷ್ಣ ಮಾಳವದೆ ಅವರನ್ನು ಪುನರಾಯ್ಕೆ ಮಾಡಿದರು.
ಮಹಾಲಿಂಗಪ್ಪ ಕೋಳಿಗುಡ್ಡ ಅವರು ಸತತವಾಗಿ ಐದನೇ ಬಾರಿಗೆ ಅಧ್ಯ-್ಕಕ್ಷರಾಗಿ ಆಯ್ಕೆಯಾಗುತ್ತಿರುವದು ಗಮನಾರ್ಹ ಸಂಗತಿಯಾಗಿದೆ.ಇನ್ನುಳಿದಂತೆ ಕಾರ್ಯದರ್ಶಿಯಾಗಿ ಮಹಾಲಿಂಗಪ್ಪ ನುಚ್ಚಿ,ಖಜಾಂಚಿಯಾಗಿ ಶಿವಾನಂದ ಹುಬ್ಬಳ್ಳಿ ಸದಸ್ಯರಾಗಿ ಚಂದ್ರಶೇಖರ ಗೊಂದಿ,ಗೋವಿಂದ ನಿಂಗಸಾನಿ,ಮಹಾಂತೇಶ ಘಟ್ನಟ್ಟಿ ಆಯ್ಕೆಯಾಗಿದ್ದಾರೆಂದು ಸಂಘದ ಪ್ರಕಟನೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 