ವಿದ್ಯುತ್ ಶಾಟರ್್ಸಕರ್ಿಟ್: 40 ಲಕ್ಷ ಮೌಲ್ಯದ ಕಬ್ಬು ಅಗ್ನಿಗೆ ಆಹುತಿ
ಉಗಾರ ಬುದ್ರುಕ ಗ್ರಾಮದಲ್ಲಿ ಏಕಕಾಲಕ್ಕೆ 40 ಎಕರ ಕಬ್ಬಿನ ಕ್ಷೇತ್ರ ಅಗ್ನಿಗೆ ಆಹುತಿಯಾಗಿರುವುದು
ಕಾಗವಾಡ 12: ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿಯ ಕಬ್ಬಿನ ಗದ್ದೆಗೆ ವಿದ್ಯುತ್ ಶಾಟರ್್ಸಕರ್ಿಟ್ನಿಂದ ಬೆಂಕಿ ತಗುಲಿ 40 ಎಕರ ಕ್ಷೇತ್ರದಲ್ಲಿಯ ಸುಮಾರು 40 ಲಕ್ಷ ಮೌಲ್ಯದ ಕಬ್ಬು ಅಗ್ನಿಗೆ ಆಹುತಿಯಾಗಿರುವ ಘಟಣೆ ಸಂಭವಿಸಿದೆ.
ಸೋಮವಾರ ಸಂಜೆ ಉಗಾರ ಬುದ್ರುಕ ಗ್ರಾಮದ ಪ್ರವೀಣ ಹೋಸುರೆ ರೈತನ ಕಬ್ಬಿನ ಗದ್ದೆಯಲ್ಲಿಯ ಟ್ಯಾನ್ಸಫರ್ಮರ್ ಶಾಟರ್್ಸಕರ್ಿಟ್ದಿಂದ ಅಗ್ನಿ ಸ್ಪರ್ಶವಾಯಿತು. ಅದರ ಪಕ್ಕದಲ್ಲಿರುವ ಕುಮಾರ ನಿಡಗುಂದೆ ಇವರ 7 ಎಕರ, ರಾಹುಲ ಶಹಾ, ವಿವೇಕ ಶಹಾ 22 ಎಕರ, ದೀಪಚಂದ ಶಹಾ 5 ಎಕರ, ಮನಿಷ ಶಹಾ ಹೀಗೆ 40 ಎಕರ ಕ್ಷೇತ್ರ ಅಗ್ನಿಗೆ ಆಹುತಿಯಾಗಿದೆ.
ಘಟನಾ ಸ್ಥಳಕ್ಕೆ ಹೆಸ್ಕಾಂ ಇಲಾಖೆಯ ಅಧಿಕಾರಿ ಎ.ಬಿ.ರಾಠೋಡ್, ಕಂದಾಯ ನಿದರ್ೇಶಕ ಬಿ.ಬಿ.ಬೋರಗಲ, ಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿನೀಡಿ ಪಂಚನಾಮೆ ಮಾಡಿದ್ದಾರೆ.
ಸಂಪೂರ್ಣ ವರ್ಷ ಕಬ್ಬು ಬೆಳೆ ಬೆಳೆಸಲು ಶ್ರಮಿಸಿದ ರೈತರ ಕಣ್ಣು ಮುಂದೆ ಕಬ್ಬು ಅಗ್ನಿಯಲ್ಲಿ ಆಹುತಿಯಾಗಿತ್ತಿರುವದನ್ನು ಕಂಡು ಕಣ್ಣೀರಿಟ್ಟರು. ಹೆಸ್ಕಾಂ ಇಲಾಖೆ ಮುಖ್ಯ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಆಗಿರುವ ಹಾನಿ ಭರಿಸಬೇಕೆಂದು ರೈತರ ಅಪೇಕ್ಷೆಯಾಗಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 