ವಿದ್ಯುತ್ ತಂತಿಬೇಲಿ ಸ್ಪರ್ಶ : ಎರಡು ಕಾಡನೆಗಳ ದುರ್ಮರಣ
ಚಾಮರಾಜನಗರ, ಫೆ 29 : ವಿದ್ಯುತ್ ಬೇಲಿ ತುಳಿದು ಕಾಡಾನೆಗಳೆರಡು ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕರುಳವಾಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಆಹಾರ ಅರಸಿ ಬಂದ ಆನೆಗಳು ಜಮೀನಿಗ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಷಿಸುತ್ತಿದ್ದಂತೆಯೇ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎರಡೂ ಗಂಡಾನೆಗಳು 30 ರಿಂದ 40ರ ವಯೋಮಾನದವು ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಎರಡೂ ಆನೆಗಳ ಮೃತ ದೇಹಗಳು ಕಂಡುಬಂದಿವೆ.
ಘಟನಾ ಸ್ಥಳಕ್ಕೆ ತಮಿಳುನಾಡಿನ ಸತ್ಯಮಂಗಲಂ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 