ವಿದ್ಯುತ್ ತಂತಿಬೇಲಿ ಸ್ಪರ್ಶ : ಎರಡು ಕಾಡನೆಗಳ ದುರ್ಮರಣ
ಚಾಮರಾಜನಗರ, ಫೆ 29 : ವಿದ್ಯುತ್ ಬೇಲಿ ತುಳಿದು ಕಾಡಾನೆಗಳೆರಡು ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಕರುಳವಾಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಆಹಾರ ಅರಸಿ ಬಂದ ಆನೆಗಳು ಜಮೀನಿಗ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಷಿಸುತ್ತಿದ್ದಂತೆಯೇ ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎರಡೂ ಗಂಡಾನೆಗಳು 30 ರಿಂದ 40ರ ವಯೋಮಾನದವು ಎಂದು ಅಂದಾಜಿಸಲಾಗಿದೆ. ಶನಿವಾರ ಬೆಳಿಗ್ಗೆ ಗ್ರಾಮಸ್ಥರಿಗೆ ಎರಡೂ ಆನೆಗಳ ಮೃತ ದೇಹಗಳು ಕಂಡುಬಂದಿವೆ.
ಘಟನಾ ಸ್ಥಳಕ್ಕೆ ತಮಿಳುನಾಡಿನ ಸತ್ಯಮಂಗಲಂ ಜಿಲ್ಲೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 