ಅವುರ್ಲಿಯ ತೋಟಗಳಲ್ಲಿ ಬಾಳೆ ಗೊನೆ ಹುಡುಕಾಟದಲ್ಲಿ ಆನೆ
Elephant spotted in avruli village
ಕಾರವಾರ 16: ಜೋಯಿಡಾ ತಾಲ್ಲೂಕಿನ ಅವುರ್ಲಿ ಗ್ರಾಮ ಹಾಗೂ ಗಣೇಶ ಗುಡಿ ಭಾಗದಲ್ಲಿ ಹೆಣ್ಣಾನೆಯೊಂದು ತೋಟಗಳಿಗೆ ಲಗ್ಗೆ ಇಟ್ಟಿದೆ. ಬಾಳೆ ಗೊನೆ ಆಹಾರ ಅರಸಿ ಬಂದ ಆನೆ ತೋಟ ನುಗ್ಗಿದ ಪರಿಣಾಮ ಅಡಿಕೆ ತೋಟ, ಭತ್ತದ ಗದ್ದೆಗಳು ನಷ್ಟಕ್ಕೆ ತುತ್ತಾಗಿವೆ. ಆನೆ ತೋಟಗಳಿಗೆ ನುಗ್ಗಿದ ವಿಷಯವನ್ನು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು.
ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪರೀಶೀಲನೆ ಮಾಡಿದರು. ದಾಂಡೇಲಿ, ಪಣಸೊಲಿ ಭಾಗದ ಆನೆ ಓಡಿಸುವ ಕಾರ್ಯ ನಡೆಯುತ್ತಿದೆ.
ಜೋಯಿಡಾ ಅರಣ್ಯಕ್ಕೆ ಹೊಂದಿಕೊಂಡ ಗ್ರಾಮದಲ್ಲಿ ಆನೆ ಭತ್ತದ ಗದ್ದೆ ಹಾಗೂ ಬಾಳೆ ತೋಟಗಳನ್ನು ಹುಡುಕಿ ಬರುವುದು ಸಾಮಾನ್ಯ. ರೈತರು ನಷ್ಟ ಭರಿಸಿಕೊಡುವಂತೆ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 