ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 