ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 