ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 