ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಎಸ್ . ಎಲ್. ಬೈರಪ್ಪನವರಿಗೆ ಭಾವಪೂರ್ಣ ಶ್ರದ್ದಾಂಜಲಿ
Emotional tribute to S. L. Byrappa at Ghanamateshwara Educational Institute
ವಿಜಯಪುರ 27: ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರದಂದು ಕನ್ನಡ ಸಾಹಿತ್ಯ ಸಾರ ಸತ್ವ ಲೋಕ ಧ್ರುವತಾರೆ, ಕನ್ನಡಸಾಹಿತ್ಯ ಆಕಾಡಮಿ ಪ್ರಶಸಿ ್ತಪುರಸ್ಕೃತರು , ಕೇಂದ್ರ ಸಾಹಿತ್ಯ ಆಕಾಡಮಿ ಪ್ರಶಸ್ತಿ ಪುರಸ್ಕೃತರು ,ಕೇಂದ್ರ ಸರಕಾರದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರು ,ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು , ಆದ ಕನ್ನಡ ಸಾಹಿತ್ಯ ಲೋಕದ ಕವಿ, ಕಾದಂಬರಿಕಾರರು, ಕೃತಿಕಾರರು ಆಗಿರುವಂತಹ ಶ್ರೀ ಕವಿ ಎಸ್ ಎಲ್ ಬೈರ್ಪನವರು ನಮ್ಮನ್ನೆಲ್ಲರನ್ನು ಬಿಟ್ಟು ಅಗಲಿದ ಈ ಶೋಕ ಸಂದರ್ಭದಲಿ ್ಲನಮ್ಮ ಸಂಸ್ಥೆಯಲ್ಲಿ ಶೋಕಾಚರಣೆ ಮತ್ತು ಭಾವಪೂರ್ಣ ಶೃದ್ದಾಂಜಲಿಯನ್ನು ಆಚರಿಸಲಾಯಿತ್ತು. ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ: ಎಸ್.ಎಂ.ಸಜ್ಜನ ಅವರು ಶ್ರೀ ಕವಿ ಎಸ್ ಎಲ್ ಬೈರ್ಪನವರು ಕನ್ನಡ ಸಾಹಿತ್ಯಲೋಕಕ್ಕೆ ಕೊಟ್ಟಂತಹ ಕೊಡುಗೆ ಅವಿಸ್ಮರಣಿಯವಾದುದು, ಕನ್ನಡದ ಸಂಸ್ಕೃತಿ ಪರಂಪರೆ, ಭಾರತೀಯ ಸಂಸ್ಕೃತಿ ಪರಂಪರೆ, ಜಗತ್ತಿಗೆ ಸಾರಿದ ಮಹಾಕವಿಯ ಕುರಿತು ಮಕ್ಕಳಿಗೆ ತಿಳಿಸಿದರು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಬಿ.ಎಸ್.ಮಾಲಿ ಪಾಟೀಲ್ ಸರ್, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯುಕಾಲೇಜ್ ಪ್ರಾಚಾರ್ಯಕಿಶೋರಗೌಡ, ಸಿಬಿಎಸ್ಇ ಪ್ರಾಚಾರ್ಯಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಶ್ರೀಮತಿ ಜಿ.ಎನ್.ಪಾಟೀಲ, ಸರ್ವಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು .ನಿರೂಪಣೆಯನ್ನು ಕಲ್ಮೇಶಸರಿ್ಣ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 