ಇಂದು ಹಿರಿಯ ಸಾಹಿತಿಗಳಾದ ಡಾ.ಎಸ್.ಎಲ್ ಭೈರ್ಪ ಅವರು ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ
Emotional tributes to veteran writer Dr. S.L. Bhairava on his passing away today
ಇಂದು ಹಿರಿಯ ಸಾಹಿತಿಗಳಾದ ಡಾ.ಎಸ್.ಎಲ್ ಭೈರ್ಪ ಅವರು ನಿಧನರಾದ ಹಿನ್ನೆಲೆ ಭಾವಪೂರ್ಣ ಶ್ರದ್ಧಾಂಜಲಿ
ಧಾರವಾಡ 24: ಇಂದು ಹಿರಿಯ ಸಾಹಿತಿಗಳಾದ ಡಾ.ಎಸ್.ಎಲ್ ಭೈರ್ಪ ಅವರು ನಿಧನರಾದ ಹಿನ್ನೆಲೆ ಧಾರವಾಡ ರಂಗಾಯಣದ ನಿರ್ದೆಶಕರಾದ ಡಾ. ರಾಜು ತಾಳಿಕೋಟಿ, ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ, ರೆಪರ್ಟರಿ ಕಲಾವಿದರು ಹಾಗೂ ಸಿಬ್ಬಂದಿಗಳು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 