ಮೊಂಬತ್ತಿ ಬೆಳಗಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ ಮೇ.17: ಇಲ್ಲಿನ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಶನಿವಾರ ಮೊಂಬತ್ತಿ ಬೆಳಗಿ ಪ್ರತಿಭಟಿಸಲಾಯಿತು.
ಸವಲಭ್ಯಗಳ ಕೊರತೆಯ ನಡುವೆಯೂ ರೋಗಿಗಳ ಸೇವೆ ಮಾಡುತ್ತಿದ್ದೇವೆ,ನಮಗೂ ಬೆಳಕು ಬೇಕು ಎಂಬ ಸಂದೇಶವನ್ನು ಮೊಂಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಿದರು. ಕೊರೊನಾ ಭೀತಿಯಲ್ಲಿಯೂ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಗುತ್ತಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಸಕರ್ಾರ ಕೂಡಲೇ ಈಡೇರಿಸಬೇಕೆಂದು ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಕಾರ್ಯದಶರ್ಿ ಬಿ.ಈ.ಮಹೇಶ ಕುಮಾರ ಆಗ್ರಹಿಸಿದರು.
ಸಂಗದ ಪದಾಧಿಕಾರಿಗಳಾದ ಡಾ.ಅನಿತಾ, ಡಾ.ರಮ್ಯ,ಡಾ.ಗೀತಾ, ಡಾ.ಕವಿತಾ, ಕೆ.ಪಿ.ರವಿರಾಜ, ವಿಶ್ವನಾಥ, ಕೆ.ಎ.ನಾಗರಾಜ, ಕರಿಬಸಪ್ಪ, ರವಿರಾಜ, ಮೇಘರಾಜ ಇದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 