ಉದ್ಯೋಗ ಖಾತ್ರಿ ಸಭೆ
Employment Guarantee Meeting
ಕೊಪ್ಪಳ 29: ಕೊಪ್ಪಳ ಲೋಕಸಭಾ ಸದಸ್ಯರ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲೆಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ದತ್ತು ಗ್ರಾಮ ಯೋಜನೆಯಡಿ ಅನುಷ್ಠಾನಗೊಳುತ್ತಿರುವ ವಿವಿಧ ಅಭಿವ್ರದ್ದಿ ಕಾಮಗಾರಿಗಳ ಪ್ರಗತಿ ಪರೀಶೀಲನೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ತಾಲೂಕ ಪಂಚಾಯತ ಅಧಿಕಾರಿಗಳು, ಜಿಲ್ಲಾ ಪಂಚಾಯತ ಯೋಜನಾಧಿಕಾರಿಗಳು, ಇನ್ನೀತರ ಅಧಿಕಾರಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 