ಉದ್ಯೋಗ ಖಾತ್ರಿ ಸಭೆ
Employment Guarantee Meeting
ಕೊಪ್ಪಳ 29: ಕೊಪ್ಪಳ ಲೋಕಸಭಾ ಸದಸ್ಯರ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲೆಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ದತ್ತು ಗ್ರಾಮ ಯೋಜನೆಯಡಿ ಅನುಷ್ಠಾನಗೊಳುತ್ತಿರುವ ವಿವಿಧ ಅಭಿವ್ರದ್ದಿ ಕಾಮಗಾರಿಗಳ ಪ್ರಗತಿ ಪರೀಶೀಲನೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ತಾಲೂಕ ಪಂಚಾಯತ ಅಧಿಕಾರಿಗಳು, ಜಿಲ್ಲಾ ಪಂಚಾಯತ ಯೋಜನಾಧಿಕಾರಿಗಳು, ಇನ್ನೀತರ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 