ದಾಂಡೇಲಿಯಲ್ಲಿ ಕ. ಅ. ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೈ ಭಾಷಣ ಕೇಳಿದ ಖಾಲಿ ಕುರ್ಚಿಗಳು
Empty chairs in Dandeli where the Chairman of the K. A. Authority, Bilimalai, listened to his speech
ಕಾರವಾರ 15: ದಾಂಡೇಲಿಯಲ್ಲಿ ನಡೆದ 25 ನೇ ಜಿಲ್ಲಾ ಕಸಾಪ ಸಮ್ಮೇಳನಕ್ಕೆ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿತ್ತು. ಸೋಮವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೈ ಖಾಲಿ ಕುರ್ಚಿಗಳಿಗೆ ಭಾಷಣ ಮಾಡಬೇಕಾಯಿತು. ವೇದಿಕೆಯಲ್ಲಿದ್ದವರು ಹಾಗೂ ವೇದಿಕೆಯ ಕೆಳಗಿದ್ದ 18 -20 ಜನ ಪ್ರೇಕ್ಷಕರು ಸಮಾರೋಪ ಭಾಷಣ ಆಲಿಸಿದರು. ಹಲವು ರಾಜ್ಯಗಳ ಭಾಷಿಕರು ಇರುವ ದಾಂಡೇಲಿಯಲ್ಲಿ ಕನ್ನಡ ಸಮ್ಮೇಳನಕ್ಕೆ ಸಾಹಿತ್ಯದ ಗಂಧ ಹರಡಿದ್ದು ಕಾಣಲಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 