ಇಂಜಿನಿಯರ್ಸ್ ದಿನಾಚರಣೆ: ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ
Engineers' Day: Quiz competition for students
ಹಾವೇರಿ 19: ದೇವಗಿರಿಯ ವ್ಯಾಪ್ತಿಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂಜಿನಿಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.
ಹುಬ್ಬಳ್ಳಿಯ ಸೌರ ವಿಜ್ಞಾನಿಗಳಾದ ಮಹೇಶ ಶಿವಶಿಂಪಿಗೇರ ಅವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಇಂಜಿನಿಯರಿಂಗ್ ದಿನಾಚರಣೆಯ ಅಂಗವಾಗಿ ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ರಸ ಪ್ರಶ್ನೆ ಸ್ಪರ್ದೆಯನ್ನು ಏರಿ್ಡಸಿ ಅದರಲ್ಲಿ ವಿಜೇತರಿಗೆ ಬಹುಮಾನವಾಗಿ ಅವರ ಮುಂದಿನ ಕಲಿಕೆಗೆ ಅನುಗುಣವಾಗಿ ಡಿಷ್ನೇರಿ ಹಾಗೂ ಟ್ರೋಫಿ,ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ)ಉಪನಿರ್ದೇಶಕರಾದ ಮೋಹನ ಎನ್ ದಂಡಿನ,ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಶೋಕ ಶಾಸ್ತ್ರಿ,ಶಾಲಾ ಶಿಕ್ಷಣ ಇಲಾಖೆಯ (ಅಭಿವೃದ್ಧಿ) ಉಪನಿರ್ದೇಶಕರಾದ ಝಡ್ ಎಮ್ ಖಾಜಿ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿರಾಜು ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ,ಹೆಚ್ ಪಾಟೀಲ, ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಮೇಲ್ವಿಚಾರಕರಾಧ ಕಿರಣ ಆರ್.ಜಿ,ಸಿಬ್ಬಂದಿ ವರ್ಗದವರು,ಬಾಪೂಜಿ ವಿದ್ಯಾಸಂಸ್ಥೆಯಿಂದ ಸುಮಾರು 90 ವಿದ್ಯಾರ್ಥಿಗಳು ಹಾಗೂ ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಿಂದ 50 ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 