ಸಾಮಾಜಿಕ ಸಮೀಕ್ಷೆಯಲ್ಲಿ ಕುರುಬ ಎಂದು ನಮೂದಿಸಿ: ಡಿಂಡಿ ಮಹರ್ಷಿ ಕರೆ
Enter as a shepherd in social survey: Dindi Maharishi calls
ಕಂಪ್ಲಿ 21 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ಮನೆ ಮನೆ ಸಮೀಕ್ಷೆಯನ್ನು ಇದೇ ದಿನಾಂಕ 22-09-2025 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಈ ಸಮೀಕ್ಷೆಯಲ್ಲಿ ಜಾತಿ ಕಾಲಂ ಕ್ರಮ ಸಂಖ್ಯೆ 9ರಲ್ಲಿ ಜಾತಿ ಕುರುಬ ಕೋಡ್ ಸಂಖ್ಯೆ.0-0809 ಎಂದೇ ಬರೆಯಿಸಿ ಎಂದು ತಾಲೂಕು ಕುರುಬ ಸಂಘದ ಅಧ್ಯಕ್ಷ ಗೌಡ್ರು ದಿಂಡಿ ಮಹರ್ಷಿ ಕೊರಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳ ಮೂಲಕ ಮಾತನಾಡಿ ೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದುಕೊಳ್ಳುವ ಸಮೀಕ್ಷೆ ವೇಳೆಯಲ್ಲಿ ನೈಜ ಜಾತಿಯನ್ನು ಪ್ರತಿಯೊಬ್ಬರು ನಮೂದಿಸಬೇಕು. ನಿಮ್ಮ ಮೋಬೈಲ್ ಸಂಖ್ಯೆಯನ್ನು ಅಧಾರ ಕಾರ್ಡಿಗೆ ಕಡ್ಡಾಯವಾಗಿ ನಮೂದಿಸಿ ಜಾತಿ ಸಮೀಕ್ಷೆಯಲ್ಲಿ ಸರಿಯಾದ ಮಾಹಿತಿ ನೀಡುವುದರಿಂದ ಮಾತ್ರ ಸಮುದಾಯಕ್ಕೆ ಬರುವ ಹಕ್ಕುಗಳನ್ನು ಪಡೆಯಲು ಸಾದ್ಯ ಸಮಸ್ತರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ ಎಂದು ಆಯಾ ಕಂಪ್ಲಿ ತಾಲೂಕಿನ ಎಲ್ಲಾ ಸಮಾಜದ ಮುಖಂಡರು ಮತ್ತು ಯುವಕರಿಗೆ ಅಧ್ಯಕ್ಷ ಗೌಡ್ರು ಡಿಂಡಿ ಮಹರ್ಷಿ ಮನವಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 