ಜ್ಞಾನ ಜ್ಯೋತಿ ಶಾಲೆಯಲ್ಲಿ ಪರಿಸರ ದಿನಾಚರಣೆ
Environment Day celebration at Gyan Jyoti School
ಹೂವಿನಹಡಗಲಿ 28: ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಜ್ಞಾನ ಜ್ಯೋತಿ ಶಾಲೆ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಅರಣ್ಯಾಧಿಕಾರಿ ಹಾಗೂ ಸ್ನೇಹ ಸಾಗರ ವಿದ್ಯಾ ಸಂಸ್ಥೆಯ ಅಧ್ಯಕ್ಷ ವೀರ್ಪ ಮುದೇಗೌಡ್ರು ಸಸಿ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಮನುಷ್ಯನ ಮೂಲಭೂತ ಸೌಕರ್ಯಗಳಲ್ಲಿ ಶಿಕ್ಷಣ ಅತಿ ಮುಖ್ಯವಾದದ್ದು ಜತೆಗೆ ಪರಿಸರ ಕಾಳಜಿ ಅತಿ ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಅಠ ದಡಾರ್ಪ, ನಿವೃತ್ತ ಶಿಕ್ಷಕ ಯು.ವೀರೇಶ್.ಹೆಚ್ ಎಂ ಮಲ್ಲಿಕಾರ್ಜುನಯ್ಯ, ಯೋಗ ಶಿಕ್ಷರಾದ ನವೀನ್ ಆಧ್ಯಾತ್ಮಿಕ ಬೋಧನೆ ಮಾಡಿದರು, ಶಾಲೆ ಮುಖ್ಯೋಪಾಧ್ಯಾಯರ ನಿಸಾರ್ ಅಹಮದ್, ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ವೇಳೆ ವಿದ್ಯಾರ್ಥಿಗಳಿಗೆ ಸೂಕ್ತ ಆಕರ್ಷಕ ಬಹುಮಾನ ನೀಡುವುದರ ಮೂಲಕ ಶಾಲೆಗೆ ಸ್ವಾಗತ ಮಾಡಿಕೊಂಡರು, ಎಲ್ಲಾ ತರಗತಿಯ ಮಕ್ಕಳಿಂದ ನೃತ್ಯ ಹಾಗೇನೇ ಭೋಜನ ವ್ಯವಸ್ಥೆಯನ್ನು ಏರಿ್ಡಸಲಾಗಿತ್ತು. ಈ ಕಾರ್ಯಕ್ರಮ ಸಂಘಟನೆಯನ್ನು ಡಾ. ನೆಪೊಲಿಯನ್ ಆಡಳಿತ ಅಧಿಕಾರಿಗಳು ನಿರ್ವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 