ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
Environmental Pollution: Speech Competition by College Students
ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
ಯಮಕನಮರಡಿ 08: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಪಡೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಪರಿಸರ ಮಾಲಿನ್ಯ ಕುರಿತು ಭಾಷಣ ಸ್ಪರ್ಧೆ ಏರಿ್ಡಸಲಾಯಿತು.
ಸ್ಪರ್ಧೆಯಲ್ಲಿ ಅಮೂಲ್ಯ ಪಾಟೀಲ ಪ್ರಥಮ, ಸಂದ್ಯಾ ನಾವಿ ದ್ವಿತೀಯ, ಉಮಾ ಬೆಣ್ಣಿ ತೃತೀಯ ಹಾಗೂ ಜಾಹ್ನವಿ ಮಾದರ ಸಮಾಧಾನಕರ ಬಹುಮಾನ ಪಡೆದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರು ವಹಿಸಿದ್ದರು.
ಉಪನ್ಯಾಸಕರುಗಳಾಗದ ಬಿ.ಬಿ.ಕೊಡ್ಲಿ, ಸವಿತಾ ಹುಣ್ಣರಗಿ ಹಾಗೂ ಸ್ವಾತಿ ಬಾಗೇವಾಡಿ ನಿರ್ಣಾಯಕರಾಗಿ ಭಾಗವಹಿದ್ದರು. ಅತಿಥಿಗಳಾಗಿ ಎ.ಎ.ಕಿವಂಡಾ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಡೆಸಿಕೊಟ್ಟರು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 