ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
Environmental Pollution: Speech Competition by College Students
ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
ಯಮಕನಮರಡಿ 08: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಪಡೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಪರಿಸರ ಮಾಲಿನ್ಯ ಕುರಿತು ಭಾಷಣ ಸ್ಪರ್ಧೆ ಏರಿ್ಡಸಲಾಯಿತು.
ಸ್ಪರ್ಧೆಯಲ್ಲಿ ಅಮೂಲ್ಯ ಪಾಟೀಲ ಪ್ರಥಮ, ಸಂದ್ಯಾ ನಾವಿ ದ್ವಿತೀಯ, ಉಮಾ ಬೆಣ್ಣಿ ತೃತೀಯ ಹಾಗೂ ಜಾಹ್ನವಿ ಮಾದರ ಸಮಾಧಾನಕರ ಬಹುಮಾನ ಪಡೆದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರು ವಹಿಸಿದ್ದರು.
ಉಪನ್ಯಾಸಕರುಗಳಾಗದ ಬಿ.ಬಿ.ಕೊಡ್ಲಿ, ಸವಿತಾ ಹುಣ್ಣರಗಿ ಹಾಗೂ ಸ್ವಾತಿ ಬಾಗೇವಾಡಿ ನಿರ್ಣಾಯಕರಾಗಿ ಭಾಗವಹಿದ್ದರು. ಅತಿಥಿಗಳಾಗಿ ಎ.ಎ.ಕಿವಂಡಾ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 