ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
Environmental Pollution: Speech Competition by College Students
ಪರಿಸರ ಮಾಲಿನ್ಯ: ಕಾಲೇಜು ವಿದ್ಯಾರ್ಥಿಗಳಿಂದ ಭಾಷಣ ಸ್ಪರ್ಧೆ
ಯಮಕನಮರಡಿ 08: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಪಡೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಪರಿಸರ ಮಾಲಿನ್ಯ ಕುರಿತು ಭಾಷಣ ಸ್ಪರ್ಧೆ ಏರಿ್ಡಸಲಾಯಿತು.
ಸ್ಪರ್ಧೆಯಲ್ಲಿ ಅಮೂಲ್ಯ ಪಾಟೀಲ ಪ್ರಥಮ, ಸಂದ್ಯಾ ನಾವಿ ದ್ವಿತೀಯ, ಉಮಾ ಬೆಣ್ಣಿ ತೃತೀಯ ಹಾಗೂ ಜಾಹ್ನವಿ ಮಾದರ ಸಮಾಧಾನಕರ ಬಹುಮಾನ ಪಡೆದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರು ವಹಿಸಿದ್ದರು.
ಉಪನ್ಯಾಸಕರುಗಳಾಗದ ಬಿ.ಬಿ.ಕೊಡ್ಲಿ, ಸವಿತಾ ಹುಣ್ಣರಗಿ ಹಾಗೂ ಸ್ವಾತಿ ಬಾಗೇವಾಡಿ ನಿರ್ಣಾಯಕರಾಗಿ ಭಾಗವಹಿದ್ದರು. ಅತಿಥಿಗಳಾಗಿ ಎ.ಎ.ಕಿವಂಡಾ ಇವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಎಸ್.ಆರ್ ತಬರಿ ನಡೆಸಿಕೊಟ್ಟರು.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 