ಪರಿಸರ ಜಾಗೃತಿ ಕಾರ್ಯಕ್ರಮ
Environmental awareness programme
ಪರಿಸರ ಜಾಗೃತಿ ಕಾರ್ಯಕ್ರಮ
ಕಾರವಾರ 16: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯ ನಿಮಿತ್ತ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಕಾರವಾರ ಹಾಗೂ ಮೆ. ಗ್ರಾಸಿಮ್ ಇಂಡಸಿೊಥಸ್ ಲಿಮಿಟೆಡ್ ಕೆಮಿಕಲ್ ಡಿವಿಜನ್, ಬಿಣಗಾ ಇವರ ಸಹಯೋಗದೊಂದಿಗೆ ಮೆ. ಗ್ರಾಸಿಮ್ ಇಂಡಸಿೊಥಸ್ ಲಿಮಿಟೆಡ್ ಕೆಮಿಕಲ್ ಡಿವಿಜನ್, ಬಿಣಗಾ ಇಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ನಡೆಯಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ ಕಂಪನಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷಢ್ಪರಿಣಾಮಗಳು, ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧಮಾಲಿನ್ಯ ಜೀವ ವೈದ್ಯಕೀಯ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ ಇವುಗಳಿಂದ ಪರಿಸರದ ಮೇಲಾಗುವ ದುಷಢ್ಪರಿಣಾಮಗಳು, ಮತ್ತು ಇವುಗಳ ನಿರ್ವಹಣೆ ಹಾಗೂ ನಿರ್ವಹಣೆಯಲ್ಲಿ ಮಂಡಳಿಯ ಕಾರ್ಯವೈಖರಿ ಬಗ್ಗೆ ವಿವರಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿ ಶಿವಕುಮಾರ ಶರ್ಮಾ (ಹೆಡ್ ಫೈನಾನ್ಸ್ ್ಘ ಕಮರ್ಶಿಯಲ್), ಬಿಜನ್ ನಾಯಕ, (ಹೆಡ್-ಟೆಕ್ನಿಕಲ್), ಶ್ರೀ. ರಾಮ ಶರ್ಮಾ (ಹೆಡ್-ಇಹೆಚ್ಎಸ್), ನಾಗರಾಜ ಸುತಾರ್ (ಹೆಡ್-ಇಆರ್), ಪ್ರಭಾತ ಪಾಂಡೆ, (ಹೆಡ್-ಹೆಚ್ಆರ್) ಹಾಗೂ ಇತರೇ ಘಟಕದ ಮುಖ್ಯಸ್ಥರು ಮತ್ತು ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 