ಪರಿಸರ ವಿನಾಶದಿಂದ ಜಲಕ್ಷಾಮ ಎದುರಾಗುತ್ತಲಿದೆ: ನಾರಜ್ಜಿ
ಲೋಕದರ್ಶನ ವರದಿ
ರಾಣೇಬೆನ್ನೂರು22: ಅಂತರ್ಜಲದ ಅತಿಯಾದ ಬಳಕೆಯಿಂದ ಇಂದು ಜಲಕ್ಷಾಮ ಎದುರಾಗಿದೆ. ಶುದ್ಧ ನೀರಿಗೂ ಕುತ್ತು ಬಂದಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಇದಕ್ಕೆ ತಕ್ಕವಾದ ಬೆಲೆ ತೆರಬೇಕಾಗುತ್ತದೆ ಎಂದು ಇಲ್ಲಿನ ತಾಪಂ ಸಹಾಯಕ ನಿದರ್ೇಶಕ ಅಶೋಕ ನಾರಜ್ಜಿ ಹೇಳಿದರು.
ಸೋಮವಾರ ಹುಣಸಿಕಟ್ಟಿ ರಸ್ತೆಯ ಸರಕಾರಿ ಪ್ರಥಮ ದರ್ಜಿ ಕಾಲೇಜಿನಲ್ಲಿ ನಡೆದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಲಶಕ್ತಿ ಅಭಿಯಾನವು ಕೇಂದ್ರ ಸಕರ್ಾರದ ಬಹು ದೊಡ್ಡ ಯೋಜನೆಯಾಗಿದ್ದು ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 