ಪರಿಸರ ವಿನಾಶದಿಂದ ಜಲಕ್ಷಾಮ ಎದುರಾಗುತ್ತಲಿದೆ: ನಾರಜ್ಜಿ
ಲೋಕದರ್ಶನ ವರದಿ
ರಾಣೇಬೆನ್ನೂರು22: ಅಂತರ್ಜಲದ ಅತಿಯಾದ ಬಳಕೆಯಿಂದ ಇಂದು ಜಲಕ್ಷಾಮ ಎದುರಾಗಿದೆ. ಶುದ್ಧ ನೀರಿಗೂ ಕುತ್ತು ಬಂದಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಪ್ರತಿಯೊಬ್ಬರೂ ಇದಕ್ಕೆ ತಕ್ಕವಾದ ಬೆಲೆ ತೆರಬೇಕಾಗುತ್ತದೆ ಎಂದು ಇಲ್ಲಿನ ತಾಪಂ ಸಹಾಯಕ ನಿದರ್ೇಶಕ ಅಶೋಕ ನಾರಜ್ಜಿ ಹೇಳಿದರು.
ಸೋಮವಾರ ಹುಣಸಿಕಟ್ಟಿ ರಸ್ತೆಯ ಸರಕಾರಿ ಪ್ರಥಮ ದರ್ಜಿ ಕಾಲೇಜಿನಲ್ಲಿ ನಡೆದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಲಶಕ್ತಿ ಅಭಿಯಾನವು ಕೇಂದ್ರ ಸಕರ್ಾರದ ಬಹು ದೊಡ್ಡ ಯೋಜನೆಯಾಗಿದ್ದು ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 