ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೋಳುರ
Environmental protection is our duty: Kolura
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೋಳುರ
ಸಿಂದಗಿ 06: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಆದರೆ ಇಂದಿನ ದಿನಮಾನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಬಹುಬೇಗ ಶ್ರೀಮಂತನಾಗಬೇಕೆಂಬ ಹಂಬಲದಿಂದ ಗಿಡ-ಮರಗಳನ್ನು ಕಡಿಯುತ್ತಿದ್ದಾನೆ ಎಂದು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೋಳುರ ಹೇಳಿದರು.
ಸಿಂದಗಿ ಪಟ್ಟಣದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನಲ್ಲಿ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದ ಅವರು, ನಾವು ಸಾಲುಮರದ ತಿಮ್ಮಕ್ಕನವರ ಹಾಗೆ ಗಿಡ ಬೆಳೆಸಿ ನಾಡಿನ್ನು ಹಸಿರಾಗಿಸೋಣ ಹಾಗೆ ಸಸಿಗಳನ್ನು ನಡೆಸಿ ಅವುಗಳ ರಕ್ಷಣಿ ಮಾಡುವ ಕಾರ್ಯದಲ್ಲಿ ತೊಡಗಬೇಕು ಎಂದರು.
ಗಿಡವನ್ನು ರಕ್ಷಿಸಿ ನಾಡು ಉಳಿಸಿ ಎಂಬ ಕೀರು ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಶಿಸಿದರು. ಪವಿತ್ರಾ ಬಾಗೇವಾಡಿ ಪರಿಸರ ಗೀತೆಯನ್ನು ಹಾಡಿದರು. ಸೋನಾಲಿ ಸೂನಾರ ಮಾತನಾಡಿದರು. ಪ್ರಾಚಾರ್ಯೆ ಶಾಹಿನ್ ಶೇಖ್ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 