ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೋಳುರ
Environmental protection is our duty: Kolura
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೋಳುರ
ಸಿಂದಗಿ 06: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಆದರೆ ಇಂದಿನ ದಿನಮಾನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಬಹುಬೇಗ ಶ್ರೀಮಂತನಾಗಬೇಕೆಂಬ ಹಂಬಲದಿಂದ ಗಿಡ-ಮರಗಳನ್ನು ಕಡಿಯುತ್ತಿದ್ದಾನೆ ಎಂದು ಸಂಸ್ಥೆಯ ಅಧ್ಯಕ್ಷ ವಿಠ್ಠಲ ಕೋಳುರ ಹೇಳಿದರು.
ಸಿಂದಗಿ ಪಟ್ಟಣದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನಲ್ಲಿ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದ ಅವರು, ನಾವು ಸಾಲುಮರದ ತಿಮ್ಮಕ್ಕನವರ ಹಾಗೆ ಗಿಡ ಬೆಳೆಸಿ ನಾಡಿನ್ನು ಹಸಿರಾಗಿಸೋಣ ಹಾಗೆ ಸಸಿಗಳನ್ನು ನಡೆಸಿ ಅವುಗಳ ರಕ್ಷಣಿ ಮಾಡುವ ಕಾರ್ಯದಲ್ಲಿ ತೊಡಗಬೇಕು ಎಂದರು.
ಗಿಡವನ್ನು ರಕ್ಷಿಸಿ ನಾಡು ಉಳಿಸಿ ಎಂಬ ಕೀರು ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಶಿಸಿದರು. ಪವಿತ್ರಾ ಬಾಗೇವಾಡಿ ಪರಿಸರ ಗೀತೆಯನ್ನು ಹಾಡಿದರು. ಸೋನಾಲಿ ಸೂನಾರ ಮಾತನಾಡಿದರು. ಪ್ರಾಚಾರ್ಯೆ ಶಾಹಿನ್ ಶೇಖ್ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 