ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ, ಕ್ಷಮೆ ಇರಲಿ: ಸಚಿವ ಸುಧಾಕರ್
ಬೆಂಗಳೂರು, ಮಾ.26, ನಮಸ್ತೇ ಕರ್ನಾಟಕ!ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮಕ್ಕಾಗಿ, ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ನಾಡಿನ ಜನರ ಕ್ಷಮೆಯಾಚನೆ ಮಾಡಿದ್ದಾರೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಕೋವಿಡ್ 19 ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯನ್ನು ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ನಡೆಸಲಿದ್ದೇನೆ. ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿರುವ ಕಾರಣ ಮುಂಜಾಗೃತ ದೃಷ್ಟಿಯಿಂದ ಅಧಿಕಾರಿಗಳನ್ನು ಹಾಗೂ ಆಸ್ಪತ್ರೆ ಸಿಬ್ಬಂದಿಗಳನ್ನು ಹೊರತುಪಡಿಸಿ, ಬೇರೆ ಯಾರನ್ನೂ ಭೇಟಿ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 