ಹೇಮರೆಡ್ಡಿ ಮಲ್ಲಮ್ಮನ ಧರ್ಮ ನಿಷ್ಠೆ ಎಲ್ಲರೂ ಅಳವಡಿಸಿಕೊಳ್ಳುವುದು ಅಗತ್ಯವಿದೆ : ಶಿವಣ್ಣನವರ
Everyone needs to adopt the religious devotion of Hemareddy Mallamma: Shivannavara
ಬ್ಯಾಡಗಿ 11 : ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯನ್ನು ಎಲ್ಲರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಕಾರ್ಯಕ್ರಮದಲ್ಲಿ ಮಲ್ಲಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಶಿವಶರಣರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಸಿದ್ಧರಾಗಬೇಕು. ಪತಿ ಭಕ್ತಿಗೆ ಹೇಮರೆಡ್ಡಿ ಮಲ್ಲಮ್ಮ ಉತ್ತಮ ಉದಾಹರಣೆಯಾಗಿದ್ದಾಳೆ. ಜೀವನದಲ್ಲಿ ಹಲವು ಕಷ್ಟ ನಷ್ಟ ಅನುಭವಿಸಿದ ಮಲ್ಲಮ್ಮ ಇಂದಿನ ಪೀಳಿಗೆಗೆ ಆದರ್ಶವಾಗಿದ್ದಾಳೆ ಎಂದು ಹೇಳಿದರು.
ಈ ವೇಳೆ ಮುಖಂಡ ನಾಗರಾಜ ಆನ್ವೇರಿ.ಮುತ್ತಣ್ಣ ಶಿಗ್ಗಾಂವಿ.ಶಿರಸ್ತೆದಾರ ನಾಗರತ್ನ ಕಾಳೆ. ಸಮಾಜದವರಾದ ಪ್ರಕಾಶ್ ಅಜ್ಜಮ್ಮನವರ.ರಾಮಪ್ಪ ಅಡಗಂಟಿ.ಚನ್ನಬಸಪ್ಪ ಅಜ್ಜಮ್ಮನವರ .ಮಾದೇವಪ್ಪ ರೆಡ್ಡೆರ.ಹಾಗೂ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 