ಪ್ರತಿಯೊಬ್ಬರೂ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಮೂರ್ತೆಪ್ಪ
Everyone should develop a passion for sports: Moortheppa
ಕೊಪ್ಪಳ 26: ಪ್ರತಿಯೊಬ್ಬ ಮನುಷ್ಯ ಮಾನಸಿಕ ದೈಹಿಕ ವಾಗಿ ಸದೃಢತೆ ಹೊಂದಲು ಕ್ರೀಡೆಯಲ್ಲಿ ಪಾಲ್ಗೊಳ್ಳೋದು ಮುಖ್ಯ ಅದಕ್ಕಾಗಿ ಪ್ರತಿಯೊಬ್ಬರು ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ರವರು ಅಭಿಪ್ರಾಯಪಟ್ಟರು, ಅವರು ತಾಲೂಕಿನ ಹುಲಿಗಿ ಗ್ರಾಮದಲ್ಲಿ ಏರಿ್ಡಸಿದ ಹುಲಿಗೆಮ್ಮ ದೇವಿ ಟ್ರೋಫಿ ಪ್ರೇಮಿಯರ್ ಲೀಗ್ ಸೀಸನ್ 1ರ ಕ್ರಿಕೆಟ್ ಪಂದ್ಯಾವಳಿ ಕಾರ್ಯಕರ್ಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಮುಂದುವರಿದು ಮಾತನಾಡಿ ಪ್ರತಿಯೊಬ್ಬರು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ರವರು ಹೇಳಿದರು, ಸಮಾರಂಭದಲ್ಲಿ ಸೋಮಶೇಖರ್ ಹಿಟ್ನಾಳ, ಪಾಲಾಕ್ಷಪ್ಪ ಗುಂಗಾಡಿ, ರಾಜು ಮಾಸ್ಟರ್ ಪೂಜಾರ, ತೋಟಪ್ಪ ಕಾಮನೂರ್, ಮಹಿಳಾ ಮುಖಂಡರಾದ ಮಂಜುಳಾ ಕರಡಿ, ರಚನಾ ಹಿಟ್ನಾಳ, ನಾಗರತ್ನ ಪೂಜಾರ್, ಅನೇಕ ಜನ ಗಣ್ಯರು ಸಂಘಟಕರು ಕ್ರೀಡಾ ಪಟುಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು,
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 