ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿಸಬೇಕು,ಎಲ್ಲರೂ ಶಾಂತಿಯನ್ನ ಕಾಪಾಡಬೇಕು: ಡಿಕೆ ಶಿವಕುಮಾರ್
ಬೆಂಗಳೂರು,ನ 09 : ಸುಪ್ರೀಂ ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿ ಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನ ಕಾಪಾಡಬೇಕು ಮಾಜಿ ಸಚಿವ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಅಯೋ ಧ್ಯೆ ತೀಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ.ಕೆಪಿಸಿಸಿ ಕಚೇರಿಯಲ್ಲಿ ತುರ್ತು ಸಭೆ ಇದೆ.ಸಭೆಗೆ ಹೋಗುತ್ತಿದ್ದೇನೆ.ಆದರೆ ಎಲ್ಲ ಜನರು ಶಾಂತಿ, ಸೌಹಾರ್ಧತೆಯನ್ನ ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು. ಅಯೋಧ್ಯೆ ವಿವಾದಿತ ಭೂಮಿ ಬಗ್ಗೆ ಸುಪ್ರೀಂ ತೀಪು ಬಂದಿದೆ.ಕೆಪಿಸಿಸಿ ಸಭೆಯ ಬಳಿಕ ಸಭೆಯಲ್ಲಿ ಚರ್ಚಿಸಿ ನಂತರ ಮಾತನಾಡ್ತೇನೆ.ಎಲ್ಲರಿಗೂ ನಾನು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಿ ಎಂದು ಮನವಿ ಮಾಡ್ತೇನೆ ಎಂದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 